• Police Varthe
Monday, June 23, 2025
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home ರಾಷ್ಟ್ರೀಯ

ಮಹಾಕುಂಭವನ್ನು ‘ಮೃತ್ಯುಕುಂಭ’ ಎಂದವರಿಗೆ ತಮ್ಮ ರಾಜ್ಯದಲ್ಲಿ ನಡೆದ ಹಿಂಸಾಚಾರ ತಡೆಯಲು ಸಾಧ್ಯವಾಗಲಿಲ್ಲ: ಯೋಗಿ ಆದಿತ್ಯನಾಥ್

Ranjith Madanthyar by Ranjith Madanthyar
March 17, 2025
in ರಾಷ್ಟ್ರೀಯ
0
ಕುಂಭಮೇಳದಲ್ಲಿ ದೋಣಿ ನಡೆಸುವವರನ್ನು ಶೋಷಣೆ ಮಾಡಲಾಯತೇ?ಸಿಎಂ ಯೋಗಿ ಆದಿತ್ಯನಾಥ್ ಇದಕ್ಕೆ ಏನಂದ್ರು ಗೊತ್ತಾ?
0
SHARES
7
VIEWS
WhatsappTelegramShare on FacebookShare on Twitter

ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳವನ್ನು ಮೃತ್ಯು ಕುಂಭ ಎಂದು ಹೇಳಿದ್ದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ತಿರುಗೇಟು ನೀಡಿದ್ದಾರೆ.

ಮಹಾಕುಂಭವನ್ನು ಮೃತ್ಯುಕುಂಭ ಎಂದು ಕರೆದಿದ್ದವರಿಗೆ ಹೋಳಿ ಸಂದರ್ಭದಲ್ಲಿ ಹಿಂದೂಗಳ ಮೇಲಿನ ದಾಳಿ ತಡೆಯಲು ಸಾಧ್ಯವಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದೆಲ್ಲೆಡೆಯಿಂದ ಜನರು ಮಹಾಕುಂಭಕ್ಕೆ ಜನರು ಬಂದರು. ಇಲ್ಲಿನ ಇಪ್ಪತೈದು ಕೋಟಿ ಜನರು ಇದ್ದರು‌. ಆದರೂ ಕುಂಭಮೇಳ ಶಾಂತಿಯುತವಾಗಿ ನಡೆದಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಹೋಳಿ ಸಮಯದಲ್ಲಿ ನಡೆದ ದಾಳಿಯನ್ನು ತಡೆಯಲು ಅಲ್ಲಿನ ಮುಖ್ಯಮಂತ್ರಿಗೆ ಸಾಧ್ಯವಾಗಲಿಲ್ಲ ಎಂದು ಅವರು ಟೀಕಿಸಿದ್ದಾರೆ. ಅಂತಹವರು ಪ್ರಯಾಗ್‌ರಾಜ್‌ನ ಮಹಾಕುಂಭವನ್ನು ಮೃತ್ಯುಕುಂಭ ಎಂದು ಟೀಕಿಸಿದ್ದರು. ಇದು ಮೃತ್ಯು ಅಲ್ಲ ಮೃತ್ಯುಂಜಯ ಎಂದು ನಾವು ನಂಬಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Tags: ಮಹಾಕುಂಭಮೃತ್ಯುಕುಂಭಯೋಗಿ ಆದಿತ್ಯನಾಥ
Previous Post

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಗುರಿ ನಮ್ಮದು: ಸಿಎಂ ಸಿದ್ದರಾಮಯ್ಯ

Next Post

ಬೆಂಗಳೂರಿನಲ್ಲಿ ಅತ್ತೆ ಮಾವನ ಮೇಲೆ ಹಲ್ಲೆ: ಆರೋಪಿ ಡಾಕ್ಟರ್ ಹೇಳಿದ್ದೇನು ಗೊತ್ತಾ?

Related Posts

ಉಗ್ರರನ್ನು ಪೋಷಿಸುವ ಪಾಕಿಸ್ತಾನ ಭಾರತದತ್ತ ಬೆರಳು ತೋರುತ್ತಿದೆ: ಪಾಕ್‌ಗೆ ಭಾರತದ ತಿರುಗೇಟು
ಕ್ರೈಂ ನ್ಯೂಸ್

ಪಾಕ್‌ನ ಕಾನೂನುಬಾಹಿರ ಹಕ್ಕುಗಳನ್ನು ಒಪ್ಪಿಕೊಳ್ಳುವುದಿಲ್ಲ: ಭಾರತ

March 25, 2025
ನಕ್ಸಲಿಸಂ ಮುಕ್ತ ಭಾರತ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಡೆಸುತ್ತಿದೆ ಸಂಘಟಿತ ಪ್ರಯತ್ನ: ಅಮಿತ್ ಶಾ
ಕ್ರೈಂ ನ್ಯೂಸ್

ನಕ್ಸಲಿಸಂ ಮುಕ್ತ ಭಾರತ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಡೆಸುತ್ತಿದೆ ಸಂಘಟಿತ ಪ್ರಯತ್ನ: ಅಮಿತ್ ಶಾ

March 22, 2025
ನಿಷೇಧಿತ ಉಗ್ರ ಸಂಘಟನೆಗಳ ಪಟ್ಟಿ ನವೀಕರಣ ಮಾಡಿದ ಕೇಂದ್ರ ಗೃಹ ಸಚಿವಾಲಯ
ಕ್ರೈಂ ನ್ಯೂಸ್

ನಿಷೇಧಿತ ಉಗ್ರ ಸಂಘಟನೆಗಳ ಪಟ್ಟಿ ನವೀಕರಣ ಮಾಡಿದ ಕೇಂದ್ರ ಗೃಹ ಸಚಿವಾಲಯ

March 17, 2025
ಕುಂಭಮೇಳಕ್ಕೆ ಕರೆದೊಯ್ಯುವುದಾಗಿ ಹೇಳಿ ಜನರಿಗೆ ವಂಚಿಸಿದ ಭೂಪ ಈಗ ಪೊಲೀಸರ ಅತಿಥಿ
ರಾಷ್ಟ್ರೀಯ

ಮಹಾಕುಂಭದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತ ಪಟ್ಟ ಬೆಳಗಾವಿಯ ನಾಲ್ವರು ಕುಟುಂಬಕ್ಕೆ ಒಟ್ಟು 1 ಕೋಟಿ ಪರಿಹಾರ ಧನ ನೀಡಿದ ಸಿಎಂ ಯೋಗಿ ಸರ್ಕಾರ

March 13, 2025
ಕೇವಲ 15 ದಿನದಲ್ಲಿ 52 ಅಕ್ರಮ ಮದರಸಾಗಳು ಸೀಲ್
ರಾಷ್ಟ್ರೀಯ

ಕೇವಲ 15 ದಿನದಲ್ಲಿ 52 ಅಕ್ರಮ ಮದರಸಾಗಳು ಸೀಲ್

March 13, 2025
ಕುಂಭಮೇಳದಲ್ಲಿ ದೋಣಿ ನಡೆಸುವವರನ್ನು ಶೋಷಣೆ ಮಾಡಲಾಯತೇ?ಸಿಎಂ ಯೋಗಿ ಆದಿತ್ಯನಾಥ್ ಇದಕ್ಕೆ ಏನಂದ್ರು ಗೊತ್ತಾ?
ರಾಷ್ಟ್ರೀಯ

ಧಾರ್ಮಿಕ ಕೇಂದ್ರಗಳಲ್ಲಿನ ಧ್ವನಿ ವರ್ಧಕಗಳ ಶಾಶ್ವತ ಶಬ್ಧ ನಿಯಂತ್ರಣಕ್ಕೆ ಕ್ರಮ: ಸಿ ಎಂ ಯೋಗೀಜಿ

March 13, 2025
Next Post
ವಯಸ್ಸಾದ ಅತ್ತೆ – ಮಾವನ ಮೇಲೆ ಹಿಂಸೆ ಎಸಗಿದ ಬೆಂಗಳೂರಿನ ಡಾಕ್ಟರ್ ಲೇಡಿ

ಬೆಂಗಳೂರಿನಲ್ಲಿ ಅತ್ತೆ ಮಾವನ ಮೇಲೆ ಹಲ್ಲೆ: ಆರೋಪಿ ಡಾಕ್ಟರ್ ಹೇಳಿದ್ದೇನು ಗೊತ್ತಾ?

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024

The Legend of Zelda: Breath of the Wild gameplay on the Nintendo Switch

0

Shadow Tactics: Blades of the Shogun Review

0

macOS Sierra review: Mac users get a modest update this year

0

Hands on: Samsung Galaxy A5 2017 review

0
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

April 13, 2025

Recent News

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

April 13, 2025
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.