ಮಂಗಳೂರು: ರಿಕ್ಷಾವೊಂದರಲ್ಲಿ ಅಕ್ರಮವಾಗಿ ಸುಮಾರು 300 ಕೆಜಿಗೂ ಅಧಿಕ ಗೋಮಾಂಸ ಸಾಗಾಟವಾಗುತ್ತಿದ್ದುದನ್ನು ಭಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ.
ರಿಕ್ಷಾ ಒಂದರಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದ್ದ ಘಟನೆ ನಗರದ ಪಡೀಲಿನಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.
ಮಂಗಳೂರು: ರಿಕ್ಷಾವೊಂದರಲ್ಲಿ ಅಕ್ರಮವಾಗಿ ಸುಮಾರು 300 ಕೆಜಿಗೂ ಅಧಿಕ ಗೋಮಾಂಸ ಸಾಗಾಟವಾಗುತ್ತಿದ್ದುದನ್ನು ಭಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ.
ರಿಕ್ಷಾ ಒಂದರಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದ್ದ ಘಟನೆ ನಗರದ ಪಡೀಲಿನಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.
© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.
© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.
ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.