• Police Varthe
Tuesday, July 1, 2025
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ಮತದಾರರ ಪಟ್ಟಿಯಲ್ಲಿ ಅಬ್ದುಲ್ ನಾಯಿ, ಗಡಸ್ ಹೆಸರು!: ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

Ranjith Madanthyar by Ranjith Madanthyar
April 28, 2024
in Blog
0
ಮತದಾರರ ಪಟ್ಟಿಯಲ್ಲಿ ಅಬ್ದುಲ್ ನಾಯಿ, ಗಡಸ್ ಹೆಸರು!: ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"addons":2,"transform":2},"is_sticker":false,"edited_since_last_sticker_save":true,"containsFTESticker":false}

0
SHARES
923
VIEWS
WhatsappTelegramShare on FacebookShare on Twitter


ಮಂಗಳೂರು: ಚುನಾವಣಾ ಆಯೋಗ ಪತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸುವಾಗ ಸಾಕಷ್ಟು ಎಚ್ಚರವಹಿಸಿದರೂ ಕೆಲವೊಂದು ಎಡವಟ್ಟುಗಳು ನಡೆಯುತ್ತಲೇ ಇರುತ್ತದೆ. ಇಂಥಾ ಪ್ರಮಾದಗಳಿಂದಾಗಿ ನಕಲಿ ಮತದಾನಗಳೂ ನಡೆಯುವ ಸಾಧ್ಯತೆ ಇರುತ್ತದೆ. ಇಬ್ಬರು ಮತದಾರರ ಹಾಗೂ ಅವರ ತಂದೆಯ ಹೆಸರು ಒಂದೇ ರೀತಿ ಇದ್ದುದರಿಂದ ಒಂದು ವಾರ್ಡಿನ ಮತದಾರರ ಮತ್ತೊಂದು ವಾರ್ಡಿನಲ್ಲಿ ಮತ ಹಾಕಿದ ಘಟನೆಯೂ ನಡೆದಿದೆ.
ಇದಕ್ಕಿಂತ ಒಂದು ಹೆಜ್ಜೆ ಹೋಗಿ ನಾಯಿ-ಹಸುಗಳೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡಿದೆ ಎನ್ನವಂತೆ ಎರಡು ಮತ ಚೀಟಿಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಹೆಸರುಗಳು ಹೊಟ್ಟೆ ಹುಣ್ಣಾಗುವಂತೆ ನಗು ತರಿಸಿದರೂ ಮತದಾರರ ಪಟ್ಟಿಯಲ್ಲಿ ಪ್ರಾಣಿಗಳೂ ಸ್ಥಾನ ಪಡೆದಿರುವುದನ್ನು ಕಂಡ ಸಾರ್ವಜನಿಕರು ಈ ರೀತಿಯ ಪ್ರಮಾದ ಎಸಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪುತ್ತೂರು ಹಾಗೂ ಮಂಗಳೂರಿನಲ್ಲಿ ಗಡಸ್ ಮತ್ತು ಅಬ್ದುಲ್ ನಾಯಿ ಹೆಸರಿನ ಮತದಾನದ ಚೀಟಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಬ್ದುಲ್ ನಾಯಿ: ಈ ಚೀಟಿಯ ಪ್ರಕಾರ ಮತದಾರನ ಹೆಸರು ಅಬ್ದುಲ್ ನಾಯಿ ಅಂತ. ಅಷ್ಟಕ್ಕೂ ಇದರ ಅಧಿಕೃತ ಮತದಾರ ಯಾರೆಂದು ತಿಳಿದುಬಂದಿಲ್ಲ. ಅಬ್ದುಲ್ ನಾಯಿ ಎನ್ನುವ ಹೆಸರಿನ ವ್ಯಕ್ತಿ ಪುತ್ತೂರು ವ್ಯಾಪ್ತಿಯಲ್ಲಿ ಬರುತ್ತಿದ್ದು, ಇದರ ಪ್ರಕಾರ ಈ ವ್ಯಕ್ತಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಐತ್ ಹಿರಿಯ ಪ್ರಾಥಮಿಕ ಶಾಲೆ ಗೋಳಿತ್ತಡಿ ನೆಟ್ಟಣಿಗೆ ಮುಳ್ಳೂರು ಗ್ರಾಮ ಎಂದು ಉಲ್ಲೇಖಗೊಂಡಿದೆ. ಇದು ಹೆಸರು ಸೇರ್ಪಡೆಗೊಂಡಾಗ ನಡೆದ ಪ್ರಮಾದವೋ ಅಥವಾ ನಕಲಿ ಹೆಸರೋ ಎನ್ನುವುದು ತಿಳಿದುಬಂದಿಲ್ಲ.

ಗಡಸ್: ಗಡಸ್ ಎಂದರೆ ತುಳುವಲ್ಲಿ ಹರೆಯಕ್ಕೆ ತಲುಪಿದ ಹಸು ಎಂದರ್ಥ. ಹರೆಯಕ್ಕೆ ತಲುಪಿದ ಹಸುವನ್ನು ತುಳುವಲ್ಲಿ ಗಡಸ್ ಎಂದು ಕರೆಯುತ್ತಾರೆ. ಮಂಗಳೂರು ನಗರದ ಉತ್ತರ ವ್ಯಾಪ್ತಿಯಲ್ಲಿ ಬರುವ ಈ ಗಡಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಲ್ಲೂರಿನ ಮತಪಟ್ಟಿಯಲ್ಲಿ ಹೆಸರು ಕಾಣಿಸುವಂತೆ ಈ ಚೀಟಿಯಲ್ಲಿ ಉಲ್ಲೇಖಗೊಂಡಿದೆ.

ಈ ಮತಚೀಟಿಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದ್ದಲ್ಲದೆ, ಈ ರೀತಿಯ ಪ್ರಮಾದವನ್ನು ಸರಿಪಡಿಸದ ಚುನಾವಣಾ ಆಯೋಗಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಥಾ ಪ್ರಮಾದಗಳಿಂದಲೇ ನಕಲಿ ಮತದಾನ ನಡೆಯಲು ಕಾರಣವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ರೀತಿ ಪ್ರಮಾದ ನಡೆಯಬಾರದೆಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Previous Post

`ಕೃಷ್ಣ’ನ ಹೆಸರಲ್ಲಿ ಮತ ಹಾಕಿದ್ದ ಮತ್ತೊಬ್ಬ ಕೃಷ್ಣ ಪತ್ತೆ: ಇದಕ್ಕೆ ಕಾರಣ `ವಾಸು!’?

Next Post

ಏ.30ರವರೆಗೆ ಬಿಸಿ ಗಾಳಿ ಅಲೆ ಹೆಚ್ಚಳ!: ತುಳುನಾಡಿನ ಜನರೇ ಎಚ್ಚರ!

Related Posts

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ
Blog

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
Blog

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು
Blog

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

April 13, 2025
ಯತ್ನಾಳ್‌ಗೆ 6 ವರ್ಷಗಳ‌ ಕಾಲ ಬಿಜೆಪಿಯಿಂದ ಗೇಟ್‌ಪಾಸ್
Blog

ಯತ್ನಾಳ್ ಕೊಲೆಗೆ ಸಂಚು?: ಮುಸ್ಲಿಂ ಯುವಕನ ಆಡಿಯೋದಲ್ಲೇನಿದೆ ಗೊತ್ತಾ?

April 13, 2025
ಹಿಂದೂಗಳನ್ನು ಜಾತಿಯ ಹೆಸರಲ್ಲಿ ಕಾಂಗ್ರೆಸ್ ವಿಭಜಿಸುತ್ತಿದೆ: ಚಕ್ರವರ್ತಿ ಸೂಲಿಬೆಲೆ
Blog

ಹಿಂದೂಗಳನ್ನು ಜಾತಿಯ ಹೆಸರಲ್ಲಿ ಕಾಂಗ್ರೆಸ್ ವಿಭಜಿಸುತ್ತಿದೆ: ಚಕ್ರವರ್ತಿ ಸೂಲಿಬೆಲೆ

April 13, 2025
ಬೆಟ್ಟಿಂಗ್ಸ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳು ಸಿಸಿಬಿ ಪೊಲೀಸರ ಬಲೆಗೆ
Blog

ಬೆಟ್ಟಿಂಗ್ಸ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳು ಸಿಸಿಬಿ ಪೊಲೀಸರ ಬಲೆಗೆ

April 13, 2025
Next Post
ಏ.30ರವರೆಗೆ ಬಿಸಿ ಗಾಳಿ ಅಲೆ ಹೆಚ್ಚಳ!: ತುಳುನಾಡಿನ ಜನರೇ ಎಚ್ಚರ!

ಏ.30ರವರೆಗೆ ಬಿಸಿ ಗಾಳಿ ಅಲೆ ಹೆಚ್ಚಳ!: ತುಳುನಾಡಿನ ಜನರೇ ಎಚ್ಚರ!

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024

The Legend of Zelda: Breath of the Wild gameplay on the Nintendo Switch

0

Shadow Tactics: Blades of the Shogun Review

0

macOS Sierra review: Mac users get a modest update this year

0

Hands on: Samsung Galaxy A5 2017 review

0
ಭಯೋತ್ಪಾದಕ ಇಸ್ಮಾಯಿಲ್ ಚೌಧರಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು! ವಿಚಾರಣೆ ಮುಂದೂಡಿಕೆ

ಭಯೋತ್ಪಾದಕ ಇಸ್ಮಾಯಿಲ್ ಚೌಧರಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು! ವಿಚಾರಣೆ ಮುಂದೂಡಿಕೆ

June 30, 2025
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025

Recent News

ಭಯೋತ್ಪಾದಕ ಇಸ್ಮಾಯಿಲ್ ಚೌಧರಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು! ವಿಚಾರಣೆ ಮುಂದೂಡಿಕೆ

ಭಯೋತ್ಪಾದಕ ಇಸ್ಮಾಯಿಲ್ ಚೌಧರಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು! ವಿಚಾರಣೆ ಮುಂದೂಡಿಕೆ

June 30, 2025
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ಭಯೋತ್ಪಾದಕ ಇಸ್ಮಾಯಿಲ್ ಚೌಧರಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು! ವಿಚಾರಣೆ ಮುಂದೂಡಿಕೆ

ಭಯೋತ್ಪಾದಕ ಇಸ್ಮಾಯಿಲ್ ಚೌಧರಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು! ವಿಚಾರಣೆ ಮುಂದೂಡಿಕೆ

June 30, 2025
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.