• Police Varthe
Tuesday, June 17, 2025
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ಹಿಂದೂ ವಿರೋಧಿ ಧನಂಜಯ ಸರ್ಜಿಗೆ ಬಿಜೆಪಿ ಕಾರ್ಯಕರ್ತರಿಂದ ವಿರೋಧ..!ರಘುಪತಿ ಭಟ್ಟರನ್ನು ಗೆಲ್ಲಿಸಿ ಪಕ್ಷವನ್ನು ಶುದ್ಧಗೊಳಿಸಲು ಮುಂದಾದ ಕಾರ್ಯಕರ್ತರು…!

Ranjith Madanthyar by Ranjith Madanthyar
May 31, 2024
in Blog
0
ಹಿಂದೂ ವಿರೋಧಿ ಧನಂಜಯ ಸರ್ಜಿಗೆ ಬಿಜೆಪಿ ಕಾರ್ಯಕರ್ತರಿಂದ ವಿರೋಧ..!ರಘುಪತಿ ಭಟ್ಟರನ್ನು ಗೆಲ್ಲಿಸಿ ಪಕ್ಷವನ್ನು ಶುದ್ಧಗೊಳಿಸಲು ಮುಂದಾದ ಕಾರ್ಯಕರ್ತರು…!
0
SHARES
388
VIEWS
WhatsappTelegramShare on FacebookShare on Twitter

ಬೆಂಗಳೂರು; ತುಳುನಾಡಿನಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆಯಲು ಕಾರಣರಾದವರನ್ನು ತುಳಿಯಲಾಗುತ್ತಿದೆ ಎಂಬ ಆರೋಪ ಹಿಂದಿನಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಕೃಷ್ಣ ಜೆ. ಪಾಲೆಮಾರ್, ಮಹೇಶ್ ಶೆಟ್ಟಿ ತಿಮರೋಡಿ, ತುಂಗಪ್ಪ ಬಂಗೇರಾ, ಬಿ‌. ನಾಗರಾಜ ಶೆಟ್ಟಿ, ಡಿವಿ ಸದಾನಂದ ಗೌಡ, ಸತ್ಯಜಿತ್ ಸುರತ್ಕಲ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಹೀಗೆ ಹಲವರು ರಾಜಕೀಯದಿಂದ ಮರೀಚಿಕೆಯಾಗಿದ್ದಾರೆ. ಇದೀಗ ಅವರದ್ದೇ ಸಾಲಿಗೆ ಉಡುಪಿ ಮಾಜಿ ಶಾಸಕ ರಘುಪತಿ ಅವರನ್ನೂ ಸೇರಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ರಘುಪತಿ ಭಟ್ಟರು ಶಾಸಕರಾಗಿ ಉಡುಪಿಯ ಅಭಿವೃದ್ಧಿಗೆ ಕಾರಣರಾದರು. ಆದರೆ ಈ ಬಾರಿ ಅವರಿಗೆ ಎಂಎಲ್‌ಎ ಟಿಕೆಟ್‌‌ ನಿರಾಕರಿಸಿ ಅವರ ಶಿಷ್ಯ ಯಶ್‌ಪಾಲ್ ಸುವರ್ಣರಿಗೆ ಬಿಜೆಪಿ ಟಿಕೆಟ್ ನೀಡಿತು‌. ಉಡುಪಿ ಬಿಜೆಪಿಯ ಭದ್ರಕೋಟೆ ಆಗಿರುವುದರಿಂದ ಯಶ್‌ಪಾಲ್ ಸಲೀಸಾಗಿ ಗೆದ್ದರು. ರಘುಪತಿ ಭಟ್ ಕೂಡಾ ತನ್ನ ಶಿಷ್ಯನ ಗೆಲುವಿಗೆ ಶ್ರಮಿಸಿದರು. ಮುಂದಿನ ಬಾರಿ ನೈಋತ್ಯ ಪದವೀದರ ಕ್ಷೇತ್ರದಲ್ಲಿ ಟಿಕೆಟ್ ನೀಡುವುದಾಗಿ ವರಿಷ್ಠ ಲರು ರಘುಪತಿ ಭಟ್‌ಗೆ ಭರವಸೆ ನೀಡಿದ್ದರು. ಆದರೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ನ ಧನಂಜಯ ಸರ್ಜಿ ಅವರನ್ನು ಅವಸರವಸರವಾಗಿ ಪಕ್ಷಕ್ಕೆ ಬರಮಾಡಿಕೊಂಡು ಟಿಕೆಟ್ ನೀಡಿರುವುದು ಬಿಜೆಪಿ ಕಾರ್ಯಕರ್ತರ ಸಿಟ್ಟಿಗೆ ಕಾರಣವಾಗಿದೆ.

ಅದಕ್ಕೆ ಕಾರಣವೂ ಇದೆ!

ಧನಂಜಯ್ ಸರ್ಜಿ ಶಿವಮೊಗ್ಗದ ಹರ್ಷ ಕೊಲೆಯಾದಾಗ ಎಡಪಂಥೀಯರು ನಡೆಸಿದ ಶಾಂತಿಗಾಗಿ ನಡಿಗೆ ಜಾಥಾದಲ್ಲಿ ಧನಂಜಯ ಸರ್ಜಿಯೂ ಹೆಜ್ಜೆ ಹಾಕಿದ್ದರು. ಹಿಂದೂ ವಿರೋಧಿಗಳ ಜೊತೆ ಗುರುತಿಸಿಕೊಂಡ ವ್ಯಕ್ತಿಗೆ ಟಿಕೆಟ್ ನೀಡಿರುವುದು ಎಷ್ಟರ‌ ಮಟ್ಟಿಗೆ ಸರಿ ಎಂದು ಕಾರ್ಯಕರ್ತರು ಜಾಲತಾಣಗಳಲ್ಲಿ ಪ್ರಶ್ನಿಸಲಾರಂಭಿಸಿದ್ದಾರೆ. ತಾನು ಆರೆಸ್ಸೆಸ್‌ನಲ್ಲಿ ಇದ್ದೆ ಎಂದು ಹೇಳುವ ಸರ್ಜಿಯವರ ಹೇಳಿಕೆ ಶುದ್ಧ ಸುಳ್ಳು. ಅವರು ಆರೆಸ್ಸೆಸ್‌ನಲ್ಲಿ ಇರಲೇ ಇಲ್ಲ ಎಂದು ಆರೋಪಿಸುತ್ತಿದ್ದಾರೆ.

ತೇಜಸ್ಚಿನಿ ಗೌಡರಂಥ ಕಾಂಗ್ರೆಸ್ ಮನಸ್ಸಿನವರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿ ಟಿಕೆಟ್ ಸಿಗದ ಮೇಲೆ ಪಕ್ಷಾಂತರ ಮಾಡುವ ಅವಕಾಶವಾದಿಗಳ ಹಿಂದೆ ಹೋಗುವ ಬಿಜೆಪಿ ವರಿಷ್ಠರು ಕಾರ್ಯಕರ್ತರನ್ನು ತುಳಿಯುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೂ ಬಿಜೆಪಿಗೂ ವ್ಯತ್ಯಾಸವಿಲ್ಲದಂತಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬರುತ್ತಿದೆ.

ತುಳುನಾಡಿನಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷಕ್ಕೆ ನಿಷ್ಠರಾಗಿರುತ್ತಾರೆ, ಏನು ಮಾಡಿದರೂ ನಡೆಯುತ್ತೆ ಎನ್ನುವ ವರಿಷ್ಠರ ಚಿಂತನೆಗಳಿಗೆ ಕಾರ್ಯಕರ್ತರು ಸಿಟ್ಟಾಗುತ್ತಿದ್ದಾರೆ. ಪಕ್ಷಕ್ಕೆ ಗೆದ್ದಲಿನಂತೆ ಮಣ್ಣು ಹೊತ್ತವರನ್ನು ತುಳಿದು ಎಲ್ಲಿಂದಲೋ ಬಂದ ಹಾವು ವಾಸ ಮಾಡುವಂತೆ ಕಾರ್ಯಕರ್ತರ ಸ್ಥಿತಿಗೆ ಕಣ್ಣೀರಾಗುತ್ತಿದ್ದಾರೆ. ಇದಕ್ಕೊಂದು ಸೆಡ್ಡು ಹೊಡೆಯಬೇಕೆಂದು ಬಹಳ ಸಮಯದಿಂದ ಕಾಯುತ್ತಿದ್ದರು. ಆಗ ಸಿಕ್ಕಿದವರೇ ರಘುಪತಿ ಭಟ್.

ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಕೆಲಸದಲ್ಲಿ ತೊಡಗಿದ್ದ ರಘುಪತಿ ಭಟ್ಟರಲ್ಲಿ ಈ ಬಾರಿ ನೈಋತ್ಯ ಕ್ಷೇತ್ರಕ್ಕೆ ತಾವೇ ಸ್ಪರ್ಧಿಸಿ,‌ ನಿಮ್ಮನ್ನು ಗೆಲ್ಲಿಸುತ್ತೇವೆ. ಬಿಜೆಪಿ ವರಿಷ್ಠರ ನಡೆಗೆ ಸೆಡ್ಡು ಹೊಡೆಯೋಣ ಎಂದು ಹೇಳಿ ಹುರಿದುಂಬಿಸಿ ವರಿಷ್ಠರಿಗೆ ಪಾಠ ಕಲಿಸಲು ಹೇಳಿದ್ದಾರೆ.

ದಿಕ್ಕು ತಪ್ಪುತ್ತಿರುವ ಪಕ್ಷವನ್ನು ಸರಿ ಮಾಡಲು ತನ್ನ ಸ್ಪರ್ಧೆ ಅನಿವಾರ್ಯ ಎಂದು ಅರಿತ ರಘುಪತಿ ಭಟ್ ಬಂಡಾಯ ಸಾರಿ ಈ ಬಾರಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಪದವೀಧರರು ಈ ಬಾರಿ ರಘುಪತಿ ಭಟ್ಟರನ್ನು ಗೆಲ್ಲಿಸಿ ಹಿಂದೂ ವಿರೋಧಿ ಎಂದು ಕರೆಸಿಕೊಂಡ ಧನಂಜಯ ಸರ್ಜಿ ಅವರನ್ನು ಸೋಲಿಸಿ ಬಿಜೆಪಿ ವರಿಷ್ಠರಿಗೆ ಪಾಠ ಕಲಿಸಲು ನಿರ್ಧರಿಸಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ಮತ್ತೆ ಮಾತೃಪಕ್ಷ ಬಿಜೆಪಿಗೆ ಸೇರುತ್ತೇನೆ ಎನ್ನುವ ರಘುಪತಿ ಭಟ್ ಗೆಲುವಿನಿಂದ ಬಿಜೆಪಿ ವರಿಷ್ಠರು ಪಾಠ ಕಲಿಯಲಿದ್ದಾರೆ ಎನ್ನುವ‌ ನಿರೀಕ್ಷೆ ಕಾರ್ಯಕರ್ತರದ್ದು. ಒಂದು ವೇಳೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದರೆ ಕಾರ್ಯಕರ್ತರು ಮುನಿಸಿಕೊಂಡು ರಘುಪತಿ ಭಟ್ಟರನ್ನು ಸ್ಪರ್ಧಿಸಲು ಸೂಚಿಸಿತ್ತಿರಲಿಲ್ಲವೋ ಏನೋ? ಆದರೆ ವರಿಷ್ಠರ ಅಹಂಕಾರಕ್ಕೆ ಈ ಬಾರಿ ಭಟ್ಟರನ್ನು‌ ಗೆಲ್ಲಿಸಿಯೇ ಸಿದ್ಧ, ಈ ಮೂಲಕವಾದರೂ ಪಕ್ಷ ಶುದ್ಧಗೊಳ್ಳಲಿ ಎನ್ನುವ ನಿರೀಕ್ಷೆ ಕಾರ್ಯಕರ್ತರದ್ದಾಗಿದೆ.

Previous Post

ಹರ್ಷ ಕೊಲೆಯಾದಾಗ ಹಿಂದೂ ವಿರೋಧಿಗಳೊಂದಿಗೆ ಸೇರಿ ಡಾ. ಸರ್ಜಿ ಮಾಡಿದ್ದೇನು? ಮತದಾರರಿಗೆ ಗುಂಡು ಪಾರ್ಟಿ ನೀಡಿದ ನೈಋತ್ಯ ವಿಧಾನಪರಿಷತ್ ಸ್ಥಾನದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸೋಲಿಸಿ ರಘುಪತಿ ಭಟ್ ಗೆಲ್ಲಿಸಲು ಕಟ್ಟರ್ ಹಿಂದುತ್ವವಾದಿ ಕರೆ

Next Post

ಮುಸ್ಲಿಂ ಹುಡುಗ ಹಿಂದೂ ಹುಡುಗಿಯನ್ನು ಮದುವೆಯಾಗುವುದು ಅಮಾನ್ಯ: ಹೈ ಕೋರ್ಟ್ ಈ ರೀತಿ ತೀರ್ಪು ನೀಡಿದ್ದು ಯಾಕೆ?

Related Posts

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ
Blog

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
Blog

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು
Blog

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

April 13, 2025
ಯತ್ನಾಳ್‌ಗೆ 6 ವರ್ಷಗಳ‌ ಕಾಲ ಬಿಜೆಪಿಯಿಂದ ಗೇಟ್‌ಪಾಸ್
Blog

ಯತ್ನಾಳ್ ಕೊಲೆಗೆ ಸಂಚು?: ಮುಸ್ಲಿಂ ಯುವಕನ ಆಡಿಯೋದಲ್ಲೇನಿದೆ ಗೊತ್ತಾ?

April 13, 2025
ಹಿಂದೂಗಳನ್ನು ಜಾತಿಯ ಹೆಸರಲ್ಲಿ ಕಾಂಗ್ರೆಸ್ ವಿಭಜಿಸುತ್ತಿದೆ: ಚಕ್ರವರ್ತಿ ಸೂಲಿಬೆಲೆ
Blog

ಹಿಂದೂಗಳನ್ನು ಜಾತಿಯ ಹೆಸರಲ್ಲಿ ಕಾಂಗ್ರೆಸ್ ವಿಭಜಿಸುತ್ತಿದೆ: ಚಕ್ರವರ್ತಿ ಸೂಲಿಬೆಲೆ

April 13, 2025
ಬೆಟ್ಟಿಂಗ್ಸ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳು ಸಿಸಿಬಿ ಪೊಲೀಸರ ಬಲೆಗೆ
Blog

ಬೆಟ್ಟಿಂಗ್ಸ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳು ಸಿಸಿಬಿ ಪೊಲೀಸರ ಬಲೆಗೆ

April 13, 2025
Next Post
ಮುಸ್ಲಿಂ ಹುಡುಗ ಹಿಂದೂ ಹುಡುಗಿಯನ್ನು ಮದುವೆಯಾಗುವುದು ಅಮಾನ್ಯ: ಹೈ ಕೋರ್ಟ್ ಈ ರೀತಿ ತೀರ್ಪು ನೀಡಿದ್ದು ಯಾಕೆ?

ಮುಸ್ಲಿಂ ಹುಡುಗ ಹಿಂದೂ ಹುಡುಗಿಯನ್ನು ಮದುವೆಯಾಗುವುದು ಅಮಾನ್ಯ: ಹೈ ಕೋರ್ಟ್ ಈ ರೀತಿ ತೀರ್ಪು ನೀಡಿದ್ದು ಯಾಕೆ?

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024

The Legend of Zelda: Breath of the Wild gameplay on the Nintendo Switch

0

Shadow Tactics: Blades of the Shogun Review

0

macOS Sierra review: Mac users get a modest update this year

0

Hands on: Samsung Galaxy A5 2017 review

0
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

April 13, 2025

Recent News

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

April 13, 2025
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.