• Police Varthe
Sunday, January 25, 2026
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ಮನಪಾ ನೂತನ ಆಯುಕ್ತರ ನಿರ್ಧಾರದಿಂದ ನಗರದ ಅಕ್ರಮ ಕಟ್ಟಡದ ಮಾಲಕರಿಗೆ ನಡುಕ ಶುರು?!ಚಿಲಿಂಬಿಯಲ್ಲಿರುವ ಅಕ್ರಮ ಕಟ್ಟಡಕ್ಕೆ ಉರುಳುವ ಭಾಗ್ಯ?

Ranjith Madanthyar by Ranjith Madanthyar
February 2, 2025
in Blog
0
ಮನಪಾ ನೂತನ ಆಯುಕ್ತರ ನಿರ್ಧಾರದಿಂದ ನಗರದ ಅಕ್ರಮ ಕಟ್ಟಡದ ಮಾಲಕರಿಗೆ ನಡುಕ ಶುರು?!ಚಿಲಿಂಬಿಯಲ್ಲಿರುವ ಅಕ್ರಮ ಕಟ್ಟಡಕ್ಕೆ ಉರುಳುವ ಭಾಗ್ಯ?
0
SHARES
27
VIEWS
WhatsappTelegramShare on FacebookShare on Twitter

ಮಂಗಳೂರು: ನಗರದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಬಹುಮೌಲ್ಯದ ಕಟ್ಟಡ ಮಾಲಕರಿಗೆ ಈಗ ನಡುಕ ಉಂಟು ಮಾಡುವ ನಿರ್ಧಾರವೊಂದನ್ನು ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರು ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿ ಹೊರಬಿದ್ದಿದೆ. ನೂತನ ಆಯುಕ್ತರು ತೆಗೆದುಕೊಳ್ಳುವ ನಿರ್ಧಾರದಿಂದ ಅಕ್ರಮ ಕಟ್ಟಡಗಳು  ಉರುಳುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಮೊದಲನೇಯ ಪ್ರಕರಣವಾಗಿ  ಮಂಗಳೂರಿನ ಚಿಲಿಂಬಿಯಲ್ಲಿರುವ  Gujjadi chambers ಎನ್ನುವ ಕಟ್ಟಡವಿದ್ದು, ಇದಕ್ಕೆ ಯಾವುದೇ ಪರವಾನಿಗೆ ಮತ್ತು (ಪೂರ್ಣಗೊಳಿಸುವಿಕೆ ಪ್ರಮಾಣಪತ್ರ)

ಕಂಪ್ಲಿಸನ್ ಸರ್ಟಿಫಿಕೇಟ್ ಇಲ್ಲದ‌ ಅಕ್ರಮ ಕಟ್ಟಡ  ಹೊಂದಿದೆ ಎನ್ನುವ ಆರೋಪದ ಹಿನ್ನೆಲೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ದೂರು ಮತ್ತು ಮನವಿ ಸಲ್ಲಿಸಲಾಗಿದೆ ಎನ್ನುವ ಮಾಹಿತಿ ‌ಲಭ್ಯವಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರು ಅಧಿಕಾರ ಸ್ವೀಕರಿಸುತ್ತಿದ್ದಂತೆ ಇತಂಹ ಅಕ್ರಮಗಳ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಅಲ್ಲದೆ ಮಂಗಳೂರು ನಗರದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಸೆಟ್ ಬ್ಯಾಕ್, ಡೋರ್ ನಂಬರ್ ಹಾಗೂ ಪರವಾನಿಗೆ ಇಲ್ಲದ ಕಟ್ಟಡಗಳ ಮೇಲೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಅಕ್ರಮ ಕಟ್ಟಡದ ಮಾಲಕರಿಗೆ ಇದೀಗ  ನಡುಕ ಉಂಟಾಗಿದೆ. ನಗರ ಪಾಲಿಕೆ ಆಯುಕ್ತರು ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಈ ರೀತಿಯ ಉತ್ತಮ ಬೆಳವಣಿಗಳು ನಡೆದಿರುವುದು ಮಹಾನಗರ ಪಾಲಿಕೆಯ ಇತಿಹಾಸದಲ್ಲಿ ಮೊದಲು ಎನ್ನಲಾಗುತ್ತಿದೆ. ನಗರದಲ್ಲಿ ಈ ರೀತಿಯ ಹಲವಾರು ಅಕ್ರಮ ಕಟ್ಟಡಗಳಿದ್ದು, ಅನಧಿಕೃತವಾಗಿ ಕಾರ್ಯಾಚರಿಸುತ್ತದೆ. ಈ ಕಟ್ಟಡಗಳಿಂದ ಸಾರ್ವಜನಿಕರಿಗೆ ಅನೇಕ ರೀತಿಯ ತೊಂದರೆಗಳನ್ನುಂಟು ಮಾಡುವುದಲ್ಲದೆ ರಸ್ತೆ ಕಾಮಗಾರಿಗಳಿಗೂ ಅಡಚಣೆಯಾಗುತ್ತಿದೆ. ಇವುಗಳನ್ನು ತೆರವುಗೊಳಿಸದಂತೆ ಹಣಕಾಸು ಪ್ರಭಾವ ಬೀರಲಾಗುತ್ತಿದ್ದರಿಂದ ಇವುಗಳನ್ನು ಉರುಳಿಸಲು ಮುಂದಾಗುತ್ತಿರಲಿಲ್ಲ. ನೂತನ ಆಯುಕ್ತರ ಕಠಿಣ ನಿರ್ಧಾರದಿಂದ ನಗರದಲ್ಲಿರುವ ಅನೇಕ ಅಕ್ರಮ ಕಟ್ಟಡಗಳನ್ನು ಉರುಳಿಸುವ ಸಾಧ್ಯತೆ ಇದೆ.

Previous Post

ಭೂಮಿಯ ಮೇಲಿನ ನರಕ?!: ಮಂಗಳೂರು ವಿಶೇಷ ಆರ್ಥಿಕ ವಲಯ(SEZ)ನಲ್ಲಿರುವ ಮೀನು ಸಂಸ್ಕರಣಾ ಘಟಕಗಳ ಕರ್ಮಕಾಂಡ ಬಯಲು!

Next Post

ನವಜಾತ ಶಿಶುವಿನ ಅಪಹರಣ: ಅಪರಾಧಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

Related Posts

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು
Blog

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
Blog

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
Blog

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

January 6, 2026
ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Blog

ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 1, 2025
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ
Blog

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ

October 31, 2025
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ
Blog

ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

July 23, 2025
Next Post
ನವಜಾತ ಶಿಶುವಿನ ಅಪಹರಣ: ಅಪರಾಧಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ನವಜಾತ ಶಿಶುವಿನ ಅಪಹರಣ: ಅಪರಾಧಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024
Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

0
ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

0
ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

0
ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

0
ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

January 22, 2026
ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026
ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026

Recent News

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

January 22, 2026
ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026
ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೀಡೆ
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

ಮಂಗಳೂರು; 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್”  ಸದಸ್ಯನ ಬಂಧನ

January 22, 2026
ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.