• Police Varthe
Wednesday, October 29, 2025
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home ಕ್ರೈಂ ನ್ಯೂಸ್

ಮಲೆಮಹದೇಶ್ವರನ ಬೆಟ್ಟದಲ್ಲೂ ಅಮಲಿನ ಘಾಟು.. ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ

Ranjith Madanthyar by Ranjith Madanthyar
March 9, 2025
in ಕ್ರೈಂ ನ್ಯೂಸ್, ರಾಜ್ಯ
0
ಮಲೆಮಹದೇಶ್ವರನ ಬೆಟ್ಟದಲ್ಲೂ ಅಮಲಿನ ಘಾಟು.. ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ
0
SHARES
5
VIEWS
WhatsappTelegramShare on FacebookShare on Twitter

ಮೈಸೂರು: ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲಿನಲ್ಲಿ ಅಕ್ರಮ ಮದ್ಯದ ಹಾವಳಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಸುಮಾರು 300 ಲೀ. ಮದ್ಯ ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕ ಸರ್ಕಾರ ಮಲೆ ಮಹದೇಶ್ವರ ಬೆಟ್ಟವನ್ನು ಮೇಲು ಮುಕ್ತ ಪರಿಸರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಪರಿಸರದಲ್ಲಿ ಅಕ್ರಮ ಮದ್ಯ ಮಾರಾಟದ ಜಾಡು ಹಿಡಿದು ಶನಿವಾರ ದಾಳಿ ನಡೆಸಿದ ಪೊಲೀಸರು ಸುಮಾರು 300 ಲೀ. ಗಳಷ್ಟು ಅಕ್ರಮ ಮದ್ಯ ಜಪ್ತಿ ಮಾಡಿದ್ದಾರೆ.

ಹಾಗೆಯೇ ಈ ಪರಿಸರಕ್ಕೆ ಅಕ್ರಮವಾಗಿ ಮದ್ಯ ತಂದು ಮಾರಾಟ ಮಾಡಿ ಸ್ವಾಸ್ಥ್ಯ ಕದಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಈ ಪರಿಸರದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಹೆಚ್ಚು ನಿಗಾ ವಹಿಸಬೇಕಾದ ಅವಶ್ಯಕತೆ ಇದೆ ಎಂದು ಅಬಕಾರಿ ಅಧಿಕಾರಿಗಳು ಹೇಳಿದ್ದಾರೆ.

Tags: ಅಕ್ರಮ ಮದ್ಯಮಲೆಮಹದೇಶ್ವರಮಾರಾಟ
Previous Post

ಮದುವೆಗಾಗಿ ನಡೆದ ಜಗಳ ಕೊಲೆಯಲ್ಲಿ ಮುಕ್ತಾಯ.. ತಂದೆ, ಸಹೋದರನಿಂದಲೇ ಹೋಯ್ತು ಯುವಕನ ಜೀವ

Next Post

ಅಪ್ರಾಪ್ತರ ಲವ್ ಸ್ಟೋರಿ ಆತ್ಮಹತ್ಯೆಯಲ್ಲಿ ಅಂತ್ಯ

Related Posts

ದ.ಕ ಜಿಲ್ಲೆಯ  ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ
ಪೊಲೀಸ್ ನ್ಯೂಸ್

ದ.ಕ ಜಿಲ್ಲೆಯ ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

October 20, 2025
ಪುತ್ತೂರು; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ ಮೈಸೂರಿನಲ್ಲಿ ಬಂಧನ
Blog

ಪುತ್ತೂರು; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ ಮೈಸೂರಿನಲ್ಲಿ ಬಂಧನ

July 5, 2025
ಭಯೋತ್ಪಾದಕ ಇಸ್ಮಾಯಿಲ್ ಚೌಧರಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು! ವಿಚಾರಣೆ ಮುಂದೂಡಿಕೆ
ಕ್ರೈಂ ನ್ಯೂಸ್

ಭಯೋತ್ಪಾದಕ ಇಸ್ಮಾಯಿಲ್ ಚೌಧರಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು! ವಿಚಾರಣೆ ಮುಂದೂಡಿಕೆ

June 30, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!
ಕ್ರೈಂ ನ್ಯೂಸ್

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025
ತಿಮಿಂಗಿಲ ವಾಂತಿ ಮಾರಾಟ ಮಾಡಲು ಸಾಗಿಸುತ್ತಿದ್ದವರ ಬಂಧನ
ಕ್ರೈಂ ನ್ಯೂಸ್

ತಿಮಿಂಗಿಲ ವಾಂತಿ ಮಾರಾಟ ಮಾಡಲು ಸಾಗಿಸುತ್ತಿದ್ದವರ ಬಂಧನ

April 10, 2025
ಪತಿ, ಮಗುವನ್ನು ಬಿಟ್ಟು ಇನ್ಸ್ಟಾ ಸ್ನೇಹಿತ ಜೊತೆ ಮತ್ತೆ ಮದುವೆಯಾದ ಮಹಿಳೆ
ಕ್ರೈಂ ನ್ಯೂಸ್

ಪತಿ, ಮಗುವನ್ನು ಬಿಟ್ಟು ಇನ್ಸ್ಟಾ ಸ್ನೇಹಿತ ಜೊತೆ ಮತ್ತೆ ಮದುವೆಯಾದ ಮಹಿಳೆ

April 10, 2025
Next Post
ಅಪ್ರಾಪ್ತರ ಲವ್ ಸ್ಟೋರಿ ಆತ್ಮಹತ್ಯೆಯಲ್ಲಿ ಅಂತ್ಯ

ಅಪ್ರಾಪ್ತರ ಲವ್ ಸ್ಟೋರಿ ಆತ್ಮಹತ್ಯೆಯಲ್ಲಿ ಅಂತ್ಯ

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024
Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

0
ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

0
ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

0
ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

0
ದ.ಕ ಜಿಲ್ಲೆಯ  ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

ದ.ಕ ಜಿಲ್ಲೆಯ ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

October 20, 2025
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

July 23, 2025
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!

ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!

July 18, 2025
ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ

ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ

July 15, 2025

Recent News

ದ.ಕ ಜಿಲ್ಲೆಯ  ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

ದ.ಕ ಜಿಲ್ಲೆಯ ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

October 20, 2025
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

July 23, 2025
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!

ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!

July 18, 2025
ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ

ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ

July 15, 2025
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ದ.ಕ ಜಿಲ್ಲೆಯ  ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

ದ.ಕ ಜಿಲ್ಲೆಯ ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

October 20, 2025
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

July 23, 2025

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.