• Police Varthe
Wednesday, January 14, 2026
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ಹಿಂದೂ – ಮುಸ್ಲಿಂ ಪ್ರೇಮ ವಿವಾಹ: 15 ದಿನದಲ್ಲೇ ಅಂತ್ಯವಾದ ದಾಂಪತ್ಯ

Ranjith Madanthyar by Ranjith Madanthyar
April 8, 2025
in Blog
0
ಹಿಂದೂ – ಮುಸ್ಲಿಂ ಪ್ರೇಮ ವಿವಾಹ: 15 ದಿನದಲ್ಲೇ ಅಂತ್ಯವಾದ ದಾಂಪತ್ಯ
0
SHARES
1
VIEWS
WhatsappTelegramShare on FacebookShare on Twitter

ಚಿಕ್ಕಬಳ್ಳಾಪುರ: ಮುಸ್ಲಿಂ ಯುವತಿ ಮತ್ತು ಹಿಂದೂ ಯುವಕನ ಪ್ರೇಮ ವಿವಾಹ ಪ್ರಕರಣ ಕೇವಲ 15 ದಿನಗಳಲ್ಲೇ ಅಂತ್ಯವಾಗಿದೆ.

ಕೆಲ ದಿನಗಳ ಹಿಂದಷ್ಟೇ ಮೈಲಪ್ಪನ ಹಳ್ಳಿಯ ಫಸಿಯಾ ಮತ್ತು ನಾಗಾರ್ಜುನ ಎಂಬ ಜೋಡಿ ಪ್ರೇಮ ವಿವಾಹವಾಗಿತ್ತು. ಯುವತಿಯ ಮನೆಯವರ ವಿರೋಧದ ನಡುವೆಯೂ ಇವರಿಬ್ಬರು ಮದುವೆಯಾಗಿದ್ದರು. ಪೊಲೀಸರ ಸಮ್ಮುಖದಲ್ಲಿ ಯುವತಿಗೆ ಹೆತ್ತವರ ಜೊತೆ ಮಾತನಾಡಲು ಅವಕಾಶ ನೀಡಿದಾಗಲೂ ಆಕೆ ನಾಗಾರ್ಜುನನ ಜೊತೆಯೇ ಇರುವುದಾಗಿ ಹೇಳಿದ್ದಳು. ಮನೆಯವರ ಜೊತೆಗೆ ಹೋಗಲು ಒಪ್ಪಿರಲಿಲ್ಲ.

ಆದರೆ ಈಗ ಫಸಿಯಾ ತನ್ನ ತಾಯಿಯ ಅನಾರೋಗ್ಯದ ನೆಪ ಹೇಳಿ ಗಂಡ ನಾಗಾರ್ಜುನನಿಗೆ ಕೈಕೊಟ್ಟು ತವರು ಮನೆಗೆ ಹೋಗಿದ್ದಾಳೆ. ಇತ್ತ ಫಸಿಯಾಳನ್ನು ನಂಬಿ ಮದುವೆಯಾಗಿದ್ದ ‌ನಾಗಾರ್ಜುನ ಕಂಗಾಲಾಗಿದ್ದಾನೆ. ಈ ಸಂಬಂಧ ಫಸಿಯಾ ಪೊಲೀಸರಿಗೆ ಮುಚ್ಚಳಿಕೆ ಬರೆದು ಕೊಟ್ಟಿದ್ದು ‘ನನ್ನ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನನ್ನ ನೋವಲ್ಲೇ ಕರಗಿ ಅವರಿಗೆ ಹೀಗಾಗಿದೆ’ ಎಂದಿದ್ದಾಳೆ.

Previous Post

ದೊಡ್ಡ ನಗರಗಳಲ್ಲಿ ಮಹಿಳಾ ದೌರ್ಜನ್ಯ ಸಾಮಾನ್ಯ ಘಟನೆ: ವಿವಾದಾಸ್ಪದ ಹೇಳಿಕೆ ನೀಡಿದ ಜಿ. ಪರಮೇಶ್ವರ್

Next Post

ಉನ್ನತ ಹುದ್ದೆಯಲ್ಲಿರುವವರು ಜನರಿಗೆ ಮಾದರಿಯಾಗಬೇಕು: ಹೈಕೋರ್ಟ್

Related Posts

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
Blog

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
Blog

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

January 6, 2026
ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Blog

ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 1, 2025
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ
Blog

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ

October 31, 2025
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ
Blog

ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

July 23, 2025
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!
Blog

ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!

July 18, 2025
Next Post
ಉನ್ನತ ಹುದ್ದೆಯಲ್ಲಿರುವವರು ಜನರಿಗೆ ಮಾದರಿಯಾಗಬೇಕು: ಹೈಕೋರ್ಟ್

ಉನ್ನತ ಹುದ್ದೆಯಲ್ಲಿರುವವರು ಜನರಿಗೆ ಮಾದರಿಯಾಗಬೇಕು: ಹೈಕೋರ್ಟ್

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024
Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

0
ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

0
ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

0
ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

0
ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

January 6, 2026

Recent News

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

January 6, 2026
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೀಡೆ
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.