• Police Varthe
Wednesday, January 14, 2026
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

Ranjith Madanthyar by Ranjith Madanthyar
January 6, 2026
in Blog
0
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
0
SHARES
2
VIEWS
WhatsappTelegramShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಸರ್ಜರಿ ಮಾಡಿದೆ. ಇದೀಗ 6 ಮಂದಿ ಕೆಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ, ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

ನಂಜುಂಡೇಗೌಡ, ಕೆಎಎಸ್: ಪ್ರಧಾನ ವ್ಯವಸ್ಥಾಪಕರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ

ನಂದಿನಿ ಪಿ.ಎಂ ಕೆ.ಎ.ಎಸ್ (ಹಿರಿಯ ಶ್ರೇಣಿ) ಅವರನ್ನು ನಿರ್ದೇಶಕರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಇಲ್ಲಿಂದ ವಿಶೇಷ ಭೂಸ್ವಾಧೀನಾಧಿಕಾರಿ-6, ಡಾ.ಶಿವರಾಮ್‌ ಕಾರಂತ ಬಡಾವಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇಲ್ಲಿಗೆ ನೇಮಕ ಮಾಡಲಾಗಿದೆ.

ಸಿದ್ದಪ್ಪ ಹುಲ್ಲೋಳಿ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ), ಮುಖ್ಯ ಆಡಳಿತಾಧಿಕಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ ಇಲ್ಲಿಂದ ಉಪ ಆಯುಕ್ತರು, ಮಹಾನಗರ ಪಾಲಿಕೆ ಬೆಳಗಾವಿ, ಶ್ರೀಮತಿ ರೇಷ್ಮಾ ತಾಳಿಕೋಟೆ, ಕೆ.ಎ.ಎಸ್ ಇವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಳಕ್ಕೆ ನೇಮಕ ಮಾಡಲಾಗಿದೆ. ಕಾರ್ಯದರ್ಶಿ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ಸವದತ್ತಿ, ಬೆಳಗಾವಿ ಜಿಲ್ಲೆ ಇಲ್ಲಿನ ಹುದ್ದೆಗೆ ಕ.ನಾ.ಸೇ ನಿಯಮ-68ರ ಅನ್ವಯ ಅಧಿಕ ಪ್ರಭಾರದಲ್ಲಿ ಮುಂದುವರೆಸಿದೆ.

ರೇಷ್ಮಾ ತಾಳಿಕೋಟೆ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ) ಉಪ ಆಯುಕ್ತರು ಮಹಾನಗರ ಪಾಲಿಕೆ, ಬೆಳಗಾವಿ ಇಲ್ಲಿಂದ ಮುಖ್ಯ ಆಡಳಿತಾಧಿಕಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾಳಿ ಡಾ.ಸಿದ್ಧಪ್ಪ ಹುಲ್ಲೋಳಿ, ಕೆ.ಎ.ಎಸ್ (ಕಿರಿಯ ಶ್ರೇಣಿ) ಇವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಳಕ್ಕೆ ನೇಮಕ ಮಾಡಲಾಗಿದೆ.1

ಶಿವಾನಂದ ಪಿ ಸಾಗರ್ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ) ಸಹಾಯಕ ಆಯುಕ್ತರು ವಿಶೇಷಾಧಿಕಾ2ರಿ ಹಾಗೂ ಸಕ್ಷಮ ಪ್ರಾಧಿಕಾರಿಯವರ ಕಛೇರಿ ಇಲ್ಲಿದೆ ವರ್ಗಾಹಿಸಿರುವ ಆದೇಶವನ್ನು ಮಾರ್ಪಡಿಸಿ ವಿಶೇಷ ಭೂಸ್ವಾಧೀನಾಧಿಕಾರಿ ಮಲಪ್ರಭ ಯೋಜನೆ-3, ಧಾರವಾಡ ಇಲ್ಲಿಗೆ ನೇಮಕ ಮಾಡಲಾಗಿದೆ.

ಡಾ.ಹಂಪಣ್ಣ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ), ಸಹಾಯಕ ಕಾರ್ಯದರ್ಶಿ, ಕಲಬುರಗಿ ಜಿಲ್ಲಾ ಪಂಚಾಯತಿ ಇಲ್ಲಿಂದ ಉಪವಿಭಾಗಾಧಿಕಾರಿ, ರಾಯಚೂರು ಇಲ್ಲಿಗೆ ನೇಮಕ ಮಾಡಲಾಗಿದೆ.

Previous Post

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Next Post

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

Related Posts

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
Blog

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

January 6, 2026
ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Blog

ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 1, 2025
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ
Blog

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ

October 31, 2025
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ
Blog

ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

July 23, 2025
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!
Blog

ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!

July 18, 2025
ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ
Blog

ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ

July 15, 2025
Next Post
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024
Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

0
ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

0
ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

0
ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

0
ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

January 6, 2026

Recent News

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

January 6, 2026
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೀಡೆ
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

ಪ್ರವಾಸಿಗರ ಸ್ವರ್ಗ ಮಾಡಲು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

January 10, 2026
ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿ ವಂಚನೆ ಯತ್ನ!

January 10, 2026

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.