• Police Varthe
Thursday, March 12, 2026
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ದ.ಕ ಜಿಲ್ಲಾಧಿಕಾರಿ ಆದೇಶ

Ranjith Madanthyar by Ranjith Madanthyar
April 29, 2024
in Blog
0
ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ದ.ಕ ಜಿಲ್ಲಾಧಿಕಾರಿ ಆದೇಶ
0
SHARES
803
VIEWS
WhatsappTelegramShare on FacebookShare on Twitter

ಮಂಗಳೂರು.; 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪರಸ್ಥರಲ್ಲಿ ಠೇವಣೆ ಇರಿಸಿದ್ದು ಈ ಆಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಏ.29ರ ಸೋಮವಾರದಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.

ಷರತ್ತುಗಳು: ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ. ಬೆಳೆಗಳ ರಕ್ಷಣೆಗಾಗಿ ಈ ಆಯುಧಗಳನ್ನು ಮಾತ್ರ ಬಳಸತಕ್ಕದ್ದು. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಸಲು ಶಸ್ತ್ರಾಸ್ತ್ರವನ್ನು ಬಳಸಬಾರದು. ಯಾವುದೇ ಸಂದರ್ಭದಲ್ಲಿ ಅವಶ್ಯವೆನಿಸಿದಲ್ಲಿ ಪೊಲೀಸ್ ಅಧಿಕಾರಿಗಳು/ ಸರಕಾರಿ ಅಧಿಕಾರಿಗಳಿಗೆ ತಪಾಸಣೆ ವೇಳೆ ಹಾಜರುಪಡಿಸತಕ್ಕದ್ದು ಮತ್ತು ತಪಾಸಣೆಗೆ ಸಹಕರಿಸಿ ಪೂರಕ ದಾಖಲೆಗಳನ್ನು ಒದಗಿಸತಕ್ಕದ್ದು. ಪರವಾನಿಗೆದಾರರು ಮೇಲಿನ ಶರ್ತಗಳನ್ನು ಉಲ್ಲಂಘನೆ ಮಾಡಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವುದು ಕಂಡು ಬಂದಲ್ಲಿ, ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಯಾವುದೇ ಮುನ್ಸೂಚನೆ ನೀಡದೆ ವಶಪಡಿಸಿಕೊಳ್ಳಲಾಗುವುದು.

ನೀತಿ ಸಂಹಿತೆಯು ಜಾರಿಯಲ್ಲಿರುವ ಸಮಯದಲ್ಲಿ ಆಯುಧ ಪರವಾನಿಗೆದಾರರು ಯಾವುದೇ ಷರತ್ತುಗಳನ್ನು ಉಲ್ಲೇಖಿಸಿದಲ್ಲಿ ಐಪಿಸಿ ಸೆಕ್ಷನ್ 188 ರಂತೆ ಪ್ರಕರಣ ದಾಖಲಿಸಲು ಹಾಗೂ ಪರವಾನಿಗೆ ರದ್ದುಪಡಿಸಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶದಲ್ಲಿ ತಿಳಿಸಿದ್ದಾರೆ.

Previous Post

ಪ್ರಜ್ವಲ್ ಪೆನ್ ಪೋರ್ನ್ ಡ್ರೈವ್ ಹಿಂದೆ ಬಿಜೆಪಿ ಮುಖಂಡ?

Next Post

ಗೌಡ ಕುಟುಂಬ ತಲೆತಗ್ಗಲು ಕಾರಣನಾದ ಪ್ರಜ್ವಲ್ ರೇವಣ್ಣ!

Related Posts

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ
Blog

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

January 29, 2026
ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ
Blog

ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

January 28, 2026
ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!
Blog

Transfer of Two IPS Officers Put on Hold; Two-Year Tenure in Dakshina Kannada Confirmed

January 27, 2026
ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!
Blog

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

January 26, 2026
ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು
Blog

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

January 21, 2026
ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
Blog

ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

January 6, 2026
Next Post
ಗೌಡ ಕುಟುಂಬ ತಲೆತಗ್ಗಲು ಕಾರಣನಾದ ಪ್ರಜ್ವಲ್ ರೇವಣ್ಣ!

ಗೌಡ ಕುಟುಂಬ ತಲೆತಗ್ಗಲು ಕಾರಣನಾದ ಪ್ರಜ್ವಲ್ ರೇವಣ್ಣ!

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024
Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

0
ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

0
ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

0
ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

0
ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

January 29, 2026
ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

January 28, 2026
ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

Transfer of Two IPS Officers Put on Hold; Two-Year Tenure in Dakshina Kannada Confirmed

January 27, 2026
ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

January 26, 2026

Recent News

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

January 29, 2026
ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

January 28, 2026
ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

Transfer of Two IPS Officers Put on Hold; Two-Year Tenure in Dakshina Kannada Confirmed

January 27, 2026
ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್; ಮುಂದಿನ ಎರಡು ವರ್ಷ ಜಿಲ್ಲೆಯಲ್ಲಿ ಸೇವೆ ಖಚಿತ!

January 26, 2026
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೀಡೆ
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ

January 29, 2026
ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

ಬೆಳ್ತಂಗಡಿ; ಬಾಲಕನ ಅನುಮಾನಾಸ್ಪದ ಸಾವು: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಆಗ್ರಹ

January 28, 2026

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.