• Police Varthe
Thursday, June 19, 2025
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home Blog

ಸಂಚಲನ ಸೃಷ್ಟಿಸಿದ POLICEVARTHE.COM ವರದಿ! ; ಪಿಲಿಕುಳ ಸುಧಾರಣೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ

Ranjith Madanthyar by Ranjith Madanthyar
September 5, 2024
in Blog
0
ಸಂಚಲನ ಸೃಷ್ಟಿಸಿದ  POLICEVARTHE.COM ವರದಿ! ; ಪಿಲಿಕುಳ ಸುಧಾರಣೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ
0
SHARES
244
VIEWS
WhatsappTelegramShare on FacebookShare on Twitter

ಮಂಗಳೂರು: “ಪಿಲಿಕುಳದ ಪ್ರಾಣಿಗಳು ಅಳುತ್ತಿರುವಾಗ, ಪಿಲಿಕುಳೋತ್ಸವ ಆಯೋಜಿಸಿ ಏನು ಸಾಧಿಸಹೊರಟಿದ್ದೀರಿ ಮಿಸ್ಟರ್ ಮಂಜುನಾಥ ಭಂಡಾರಿ?” ಎಂದು ‘POLICEVARTHE.COM‘ ವರದಿ ತುಳುನಾಡಿನಲ್ಲಿ ಸಂಚಲನ ಸೃಷ್ಟಿಸಿದೆ. ಪಿಲಿಕುಳ ನಿಸರ್ಗಧಾಮದಲ್ಲಿ “ಪಿಲಿಕುಳೋತ್ಸವ” ಆಯೋಜನೆ ಮಾಡುವ ತರಾತುರಿಯಲ್ಲಿದ್ದ ಶಾಸಕ ಮಂಜುನಾಥ ಭಂಡಾರಿ ಇದೀಗ POLICEVARTHE.COM ವರದಿಯಿಂದ ಎಚ್ಚೆತ್ತು, ಪಿಲಿಕುಳದ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದಿನ ನವೆಂಬರ್ 14ರಿಂದ 18ರವರೆಗೆ ಪಿಲಿಕುಳ ನಿಸರ್ಗಧಾಮದಲ್ಲಿ “ಪಿಲಿಕುಳೋತ್ಸವ” ಅಥವಾ “ತುಳುನಾಡೋತ್ಸವ” ಹೆಸರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಹಾಗೂ ಮಕ್ಕಳ ಹಬ್ಬ, ಕೃಷಿ ಮತ್ತು ಜಾನುವಾರು ಮೇಳ, ಕೆಸರುಗದ್ದೆಯಲ್ಲಿ ಜಿಲ್ಲಾಮಟ್ಟದ ಜಾನಪದ ಕ್ರೀಡೆ ಹಾಗೂ ಕಂಬಳ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ವಿಧಾನ ಪರಿಷತ್ ಶಾಸಕ ಹಾಗೂ‌ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಸರಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Policevarthe.com ಪಿಲಿಕುಳದ ಅವ್ಯವಸ್ಥೆಯ ಬಗ್ಗೆ ವರದಿ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.

ವರದಿ ಪ್ರಕಟವಾದ ಬೆನ್ನಲ್ಲೇ ಶಾಸಕರ ಗಮನಕ್ಕೆ ಬರುತ್ತಿದ್ದಂತೆ ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿರುವ ಎನ್.ಎಸ್. ಭೋಸರಾಜು ಅವರಿಗೆ ಪಿಲಿಕುಲ ನಿಸರ್ಗಧಾಮ ಅಭಿವೃದ್ಧಿಗೆ ಮನವಿ ಮಾಡಿದ್ದಾರೆ.

ಪಿಲಿಕುಲ ಅಭಿವೃದ್ಧಿ ಪ್ರಾಧಿಕಾರಕ್ಕೆ ಇನ್ನೂ ಸದಸ್ಯರನ್ನು ನೇಮಕ ಮಾಡದೇ ಇರುವುದರಿಂದ ಕೂಡಲೇ
ಸದಸ್ಯರನ್ನು ನೇಮಕ ಮಾಡಿ ಪ್ರಾಧಿಕಾರವನ್ನು ಸದೃಢಗೊಳಿಸಬೇಕು. ನಿಸರ್ಗಧಾಮದ ವ್ಯಾಪ್ತಿಯಲ್ಲಿ ಹಲವಾರು ಕಟ್ಟಡಗಳು ನಿರ್ಮಾಣವಾಗಿದ್ದು ಹಾಗೂ ಪೂರ್ಣಗೊಳ್ಳದೇ ಸಮರ್ಪಕವಾಗಿ ನಿರ್ವಹಣೆಯ ಕೊರತೆಯಿಂದ ಪಾಳುಬಿದ್ದಿರುವುದನ್ನು ಕೂಲಕುಂಷವಾಗಿ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿಲ್ಲವೆಂದು Policevarthe.comನಲ್ಲಿ ವರದಿಯಾದಂತೆ, ಈ ಬಗ್ಗೆ ಪರಿಶೀಲಿಸಿ ಮೃಗಾಲಯ ಸುಧಾರಣೆಗೆಗೆ ಕ್ರಮ ವಹಿಸುವಂತೆ ಮತ್ತು ಪ್ರವಾಸಿಗರ ಸಂಖ್ಯೆ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕಾಗಿದೆ ಎಂದು ಶಾಸಕರು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಪಿಲಿಕುಳ ಉದ್ಯಾನವನ ಹಾಗೂ ಶೌಚಾಲಯಗಳ ನಿರ್ವಾಹಣೆ ಸರಿಯಾಗಿಲ್ಲವೆಂದು ಹಾಗೂ ನಿರ್ವಹಣೆ ಮಾಡಲು ಅಗತ್ಯದಷ್ಟು ಸಿಬ್ಬಂದಿ ಇಲ್ಲವೆಂದು ವರದಿಯಿಂದ ಗ್ರಹಿಸಿಕೊಂಡ ಶಾಸಕ ಪಿಲಿಕುಳದ ಅವ್ಯವಸ್ಥೆಗೆ ಸಂಬಂಧಿಸಿದಂತೆ ಕೂಡಲೇ ಸಂಬಧಪಟ್ಟ ಅಧಿಕಾರಿಗಳಿಗೆ ಸರಿಪಡಿಸುವಂತೆ ನಿರ್ದೇಶನವನ್ನು ನೀಡಬೇಕು ಹಾಗೂ ಚುನಾಯಿತ ಜನಪ್ರತಿನಿಧಿಗಳ ಸಭೆ ಕರೆದು “ಪಿಲಿಕುಳೋತ್ಸವ” ಅಥವಾ“ತುಳುನಾಡೋತ್ಸವ” ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಬೇಕೆಂದು ಶಾಸಕರು ಮನವಿ ಮಾಡಿದ್ದಾರೆ.

ಎಚ್. ಜಯಪ್ರಕಾಶ್ ಭಂಡಾರಿಯನ್ನು ಬದಲಾಯಿಸಲು‌ ಒತ್ತಾಯ!

ಪಿಲಿಕುಳ ನಿಸರ್ಗಧಾಮದ ನಿರ್ದೇಶಕರಾಗಿ ಕಳೆದ ಹಲವಾರು ವರ್ಷಗಳಿಂದ ಜಂಡಾವೂರಿದ್ದು, ಅವರನ್ನು ಕೂಡಲೇ ಬದಲಿಸಬೇಕೆಂಬ ಆಗ್ರಹ ಕೇಳಿ ಬಂದಿದೆ‌. ಪಿಲಿಕುಳದ ಅಪಸವ್ಯಗಳ ಬಗ್ಗೆ ಕಣ್ಣಿದ್ದೂ ಕುರುಡನಂತೆ ವರ್ತಿಸುತ್ತಿರುವ ಅವರು ಇಲ್ಲಿನ ಸಮಸ್ಯೆಗಳ ಬಗ್ಗೆ ಯಾವೊಂದು ಕ್ರಮಗಳನ್ನೂ ತೆಗೆದುಕೊಳ್ಳುತ್ತಿಲ್ಲ. ಅವರ ಸ್ಥಾನಕ್ಕೆ ಪರಿಸರ ಪ್ರೇಮಿ, ವನ್ಯ ಜೀವಿಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಒಬ್ಬ ಸೂಕ್ತ ವ್ಯಕ್ತಿಯನ್ನು ನೇಮಿಸುವಂತೆ ಸಾರ್ವಜನಿಕರಿಂದ ಆಗ್ರಹ ಕೇಳಿಬಂದಿದೆ.

Previous Post

ಪಿಲಿಕುಳದ ಪ್ರಾಣಿಗಳು ಅಳುತ್ತಿರುವಾಗ, ಪಿಲಿಕುಳೋತ್ಸವ ಆಯೋಜಿಸಿ ಏನು ಸಾಧಿಸಹೊರಟಿದ್ದೀರಿ ಮಿಸ್ಟರ್ ಮಂಜುನಾಥ ಭಂಡಾರಿ?

Next Post

ಧರ್ಮಸ್ಥಳ ಸಂಘದಲ್ಲಿ ಬಡವರಿಗೆ ಶೇ. 40 ರಷ್ಟು ಬಡ್ಡಿ?; ನರೇಂದ್ರ ಆರೋಪಕ್ಕೆ  ವೀರೇಂದ್ರ ಮೌನ!?

Related Posts

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ
Blog

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
Blog

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು
Blog

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

April 13, 2025
ಯತ್ನಾಳ್‌ಗೆ 6 ವರ್ಷಗಳ‌ ಕಾಲ ಬಿಜೆಪಿಯಿಂದ ಗೇಟ್‌ಪಾಸ್
Blog

ಯತ್ನಾಳ್ ಕೊಲೆಗೆ ಸಂಚು?: ಮುಸ್ಲಿಂ ಯುವಕನ ಆಡಿಯೋದಲ್ಲೇನಿದೆ ಗೊತ್ತಾ?

April 13, 2025
ಹಿಂದೂಗಳನ್ನು ಜಾತಿಯ ಹೆಸರಲ್ಲಿ ಕಾಂಗ್ರೆಸ್ ವಿಭಜಿಸುತ್ತಿದೆ: ಚಕ್ರವರ್ತಿ ಸೂಲಿಬೆಲೆ
Blog

ಹಿಂದೂಗಳನ್ನು ಜಾತಿಯ ಹೆಸರಲ್ಲಿ ಕಾಂಗ್ರೆಸ್ ವಿಭಜಿಸುತ್ತಿದೆ: ಚಕ್ರವರ್ತಿ ಸೂಲಿಬೆಲೆ

April 13, 2025
ಬೆಟ್ಟಿಂಗ್ಸ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳು ಸಿಸಿಬಿ ಪೊಲೀಸರ ಬಲೆಗೆ
Blog

ಬೆಟ್ಟಿಂಗ್ಸ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳು ಸಿಸಿಬಿ ಪೊಲೀಸರ ಬಲೆಗೆ

April 13, 2025
Next Post
ಧರ್ಮಸ್ಥಳ ಸಂಘದಲ್ಲಿ ಬಡವರಿಗೆ ಶೇ. 40 ರಷ್ಟು ಬಡ್ಡಿ?; ನರೇಂದ್ರ ಆರೋಪಕ್ಕೆ  ವೀರೇಂದ್ರ ಮೌನ!?

ಧರ್ಮಸ್ಥಳ ಸಂಘದಲ್ಲಿ ಬಡವರಿಗೆ ಶೇ. 40 ರಷ್ಟು ಬಡ್ಡಿ?; ನರೇಂದ್ರ ಆರೋಪಕ್ಕೆ  ವೀರೇಂದ್ರ ಮೌನ!?

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024

The Legend of Zelda: Breath of the Wild gameplay on the Nintendo Switch

0

Shadow Tactics: Blades of the Shogun Review

0

macOS Sierra review: Mac users get a modest update this year

0

Hands on: Samsung Galaxy A5 2017 review

0
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

April 13, 2025

Recent News

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025
ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

April 13, 2025
ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

April 13, 2025
Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

June 15, 2025
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

May 11, 2025

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.